Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»14 ಸಿಎಂಗಳ ವಿರುದ್ಧ ಗಂಭೀರ ಕ್ರಿಮಿನಲ್ ಕೇಸ್; ಯಾರ ವಿರುದ್ಧ ಎಷ್ಟು ಪ್ರಕರಣ?
    ಅಪರಾಧ

    14 ಸಿಎಂಗಳ ವಿರುದ್ಧ ಗಂಭೀರ ಕ್ರಿಮಿನಲ್ ಕೇಸ್; ಯಾರ ವಿರುದ್ಧ ಎಷ್ಟು ಪ್ರಕರಣ?

    adminBy adminAugust 18, 2026No Comments2 Mins Read

    ನವದೆಹಲಿ: ದೇಶದ 28 ರಾಜ್ಯಗಳಲ್ಲಿ 14 ರಾಜ್ಯಗಳ ಮುಖ್ಯಮಂತ್ರಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಪಟ್ಟಿಯಲ್ಲಿ ತೆಲಂಗಾಣ ಸಿಎಂ ಎ. ರೇವಂತ್ ರೆಡ್ಡಿ ವಿರುದ್ಧ 89 ಪ್ರಕರಣಗಳು ಬಾಕಿ ಇದ್ದು ಮೊದಲ ಸ್ಥಾನದಲ್ಲಿದ್ದಾರೆ ಎಂದು ವರದಿ ತಿಳಿಸಿದೆ.

    ತೆಲಂಗಾಣ ಸಿಎಂ ಎ. ರೇವಂತ್ ರೆಡ್ಡಿ ವಿರುದ್ಧ 89 ಪ್ರಕರಣಗಳು, ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ ವಿರುದ್ಧ 29 ಪ್ರಕರಣಗಳು, ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ವಿರುದ್ಧ 19 ಪ್ರಕರಣಗಳು, ಕೇರಳ ಸಿಎಂ ವಿ.ಡಿ. ಸತೀಶನ್ 18 ಪ್ರಕರಣಗಳು, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ವಿರುದ್ಧ 5 ಪ್ರಕರಣಗಳು ಬಾಕಿ ಇವೆ ಎಂದು ಸುಪ್ರೀಂ ಕೋರ್ಟ್‌ಗೆ ಅಮಿಕಸ್ ಕ್ಯುರಿಯೆ ಹಾಗೂ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಮಹತ್ವದ ವರದಿ ಸಲ್ಲಿಸಿದ್ದಾರೆ.

    ಜೊತೆಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ವಿರುದ್ಧ ತಲಾ 4 ಪ್ರಕರಣಗಳು, ತಮಿಳುನಾಡು ಸಿಎಂ ಸಿ. ಜೋಸೆಫ್ ವಿಜಯ್ ವಿರುದ್ಧ 2 ಪ್ರಕರಣಗಳು, ಬಿಹಾರ ಸಿಎಂ ಸಮ್ರಾಟ್ ಚೌಧರಿ ವಿರುದ್ಧ 2 ಪ್ರಕರಣಗಳು, ಸಿಕ್ಕಿಂ ಸಿಎಂ ಪಿ.ಎಸ್. ತಮಾಂಗ್, ಪಂಜಾಬ್ ಸಿಎಂ ಭಗವಂತ್ ಮಾನ್, ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ ವಿರುದ್ಧ ತಲಾ 1 ಪ್ರಕರಣ ಬಾಕಿ ಇದೆ.

    ಇನ್ನು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಶಾಸಕರ ಪ್ರಮಾಣದಲ್ಲಿ ಪಶ್ಚಿಮ ಬಂಗಾಳದ 170 (58%) ಶಾಸಕರ ಮೇಲೆ ಕ್ರಿಮಿನಲ್ ಪ್ರಕರಣಗಳಿದ್ದು, ಅಗ್ರಸ್ಥಾನದಲ್ಲಿದೆ. ಉಳಿದಂತೆ ಕೇರಳದ 57%, ಆಂಧ್ರಪ್ರದೇಶ 56%, ತೆಲಂಗಾಣ 49%, ಜಾರ್ಖಂಡ್ 45%, ಒಡಿಶಾ 45%, ಬಿಹಾರದ 42%, ಮಹಾರಾಷ್ಟ್ರದ 40% ಶಾಸಕರ ಮೇಲೆ ಪ್ರಕರಣಗಳಿವೆ.

    543 ಸದಸ್ಯರ ಲೋಕಸಭೆಯಲ್ಲಿ 170 ಸಂಸದರ (31%) ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. 233 ಸದಸ್ಯರ ರಾಜ್ಯಸಭೆಯಲ್ಲಿ 75 ಸದಸ್ಯರ (33%) ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇದ್ದು, ಅವರಲ್ಲಿ 40 ಸದಸ್ಯರ (18%) ವಿರುದ್ಧ 5 ವರ್ಷ ಅಥವಾ ಅದಕ್ಕಿಂತ ಹೆಚ್ಚು ಶಿಕ್ಷೆಗೆ ಒಳಪಡುವ ಗಂಭೀರ ಪ್ರಕರಣಗಳು ಬಾಕಿ ಇವೆ ಎಂದು ವರದಿ ಹೇಳಿದೆ.




    #crime #national
    Previous Articleಉಡುಪಿ :ಆನ್‌ಲೈನ್ ಡೆಲಿವರಿ ಹಬ್ ಫ್ರಾಂಚೈಸಿ ಆಸೆ; ₹4.20 ಲಕ್ಷ ಕಳೆದುಕೊಂಡ ವ್ಯಕ್ತಿ
    Next Article ಹರಿಯಾಣದಲ್ಲಿ ಯುವಕನನ್ನು ಭೇಟಿಯಾಗಿದ್ದಾಳೆಂಬ ಅನುಮಾನ; 14 ವರ್ಷದ ಬಾಲಕಿ ಹತ್ಯೆ, ತಂದೆ-ಅಜ್ಜನ ಬಂಧನ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.