Close Menu
    What's Hot

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಪುತ್ತೂರು ಗಲಾಟೆ ಪ್ರಕರಣ; ಆ.25ರಂದು ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ
    ಅಪರಾಧ

    ಪುತ್ತೂರು ಗಲಾಟೆ ಪ್ರಕರಣ; ಆ.25ರಂದು ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ

    adminBy adminAugust 24, 2026Updated:August 24, 2026No Comments1 Min Read

    ಪುತ್ತೂರು: ನಗರದಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಆಗಸ್ಟ್ 25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ದರ್ಬೆಯಲ್ಲಿ ವರ್ತಕರೊಬ್ಬರ ಮೇಲೆ ನಡೆದ ದಾಳಿ, ಪೊಲೀಸರ ಸಮ್ಮುಖದಲ್ಲೇ ಮಹಿಳೆಯೊಬ್ಬರ ಮೇಲೆ ನಡೆದ ಹಲ್ಲೆ ಹಾಗೂ ಪೊಲೀಸ್ ಜೀಪಿನೊಳಗೆ ಮಾರಣಾಂತಿಕ ಹಲ್ಲೆ ನಡೆದ ಆರೋಪಗಳ ಹಿನ್ನೆಲೆಯಲ್ಲಿ ಈ ಕರೆ ನೀಡಿದೆ ಎಂದು ವರದಿಯಾಗಿದೆ .

    ಈ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವನ್ನು ಖಂಡಿಸಿರುವ ವೇದಿಕೆ,  ನಗರದಲ್ಲಿ ವರ್ತಕರ ಹಿತರಕ್ಷಣೆ, ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಪುತ್ತೂರಿನ ಎಲ್ಲ ಸಮಾಜ ಬಾಂಧವರು ಹಾಗೂ ನಾಗರಿಕರು ಆ.25ರಂದು ಸ್ವಯಂಪ್ರೇರಿತ ಬಂದ್‌ಗೆ ಸಹಕರಿಸುವಂತೆ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿದೆ ಎಂದು ವರದಿಯಾಗಿದೆ.




    #crime #dakshinakannada
    Previous Articleಮಂಗಳೂರು: ಫುಟ್‌ಬಾಲ್ ತರಲು ನದಿಗೆ ಇಳಿದ 25 ವರ್ಷದ ಯುವಕ ನೀರುಪಾಲು; ಮನೆಯವರಲ್ಲಿ ಆಕ್ರಂದನ
    Next Article ಕಾರ್ಕಳ ಪುರಸಭೆ ಕಚೇರಿಗೆ ಲೋಕಾಯುಕ್ತ ದಿಢೀರ್ ಭೇಟಿ; ಬಾಕಿ ಕಡತ, ಅರ್ಜಿಗಳ ವಿಲೇವಾರಿ ಕುರಿತು ಪರಿಶೀಲನೆ

    Related Posts

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ; ಸಾವಿನ ಕಾರಣ ನಿಗೂಢ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026

    ಮಂಗಳೂರಿನಲ್ಲಿ ಅನಧಿಕೃತ ಬೀದಿಬದಿ ವ್ಯಾಪಾರಕ್ಕೆ ಬ್ರೇಕ್: ತೆರವುಗೊಳಿಸಲು ಮನಪಾ ಆಯುಕ್ತರ ಸೂಚನೆ

    September 3, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ‌ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ; ಪೋಷಕರಿಂದ ಕೊಲೆ ಆರೋಪ

    September 3, 2026

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಅಡಗಿ ಕುಳಿತಿದ್ದ ರೌಡಿಶೀಟರ್‌: ನೀರಿಗೆ ಧುಮುಕಿ ಬಂಧಿಸಿದ ಪೊಲೀಸರು

    September 3, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.