Close Menu
    What's Hot

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ
    ಕರಾವಳಿ ಸುದ್ದಿ

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    adminBy adminSeptember 12, 2026No Comments1 Min Read

    ಬೆಳ್ತಂಗಡಿ: ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

    ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗವೂ ಹಾನಿಗೊಂಡಿದೆ.

    ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದು, ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.




    #dakshinakannada #karnataka
    Previous Articleಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ
    Next Article ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    Related Posts

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026

    ED ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಹೇಳಿದ್ದೇನು?

    September 12, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026

    ಕೊಕ್ಕಡ ಬಳಿ ಕಾರು-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

    September 12, 2026

    ಭಾರತೀಯ ಮೂಲದ ಮಹಿಳೆಗೆ ನಿರಂತರ ಕಿರುಕುಳ: ಕೆಲಸದ ಸ್ಥಳದ ಹೊರಗೆ ಬೆನ್ನಟ್ಟಿ ಗುಂಡಿಕ್ಕಿ ಕೊಲೆ, ಆರೋಪಿ ಆತ್ಮಹತ್ಯೆ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಊಟ ಮಾಡುತ್ತಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಬಳಿಕ ಪೊಲೀಸ್ ಠಾಣೆಗೆ ತೆರಳಿ ಶರಣಾದ ಆರೋಪಿ

    September 12, 2026

    ಮಹಿಳೆ-ಯುವಕನ ಪ್ರೀತಿಗೆ ಕುಟುಂಬದ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

    September 12, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.