Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    Nirantara NewsNirantara News
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    Nirantara NewsNirantara News
    Home»ಕರಾವಳಿ ಸುದ್ದಿ»ಆಹಾರ ಆರೋಗ್ಯ
    ಕರಾವಳಿ ಸುದ್ದಿ

    ಆಹಾರ ಆರೋಗ್ಯ

    adminBy adminMay 5, 2026No Comments2 Mins Read

    ಕ್ಲಾಸಲ್ಲಿ ಗಮನವಿರದ ಒಬ್ಬ ವಿದ್ಯಾರ್ಥಿಯಲ್ಲಿ ಕಾರಣವೇನಿರಬಹುದು ಎಂದು ಮಾತನಾಡಿಸಿದಾಗ ಒಂದು ವಿಷಯ ಬೆಳಕಿಗೆ ಬಂತು. ಆತ 9 ಗಂಟೆಗೆ ಕ್ಯಾಂಪಸ್ ಗೆ ಕಾಲಿಡಬೇಕಾದರೆ ಬೆಳ್ಳಂಬೆಳಗ್ಗೆ 6.20ರ ಬಸ್ಸಿಗೆ ಹೊರಡಲೇಬೇಕಂತೆ. ಬಸ್ ಮಿಸ್ ಆಯಿತೆಂದರೆ ಮಧ್ಯಾಹ್ನ ನಂತರವೇ ಕ್ಲಾಸ್. ಇದು ದೂರದ ಹಳ್ಳೀ ಕಡೆಯಿಂದ ಬರುವ ಮಕ್ಕಳ ನೈಜ ಚಿತ್ರಣ. ಇದು ಒಂದು ಎಕ್ಸಾಂಪಲ್ ಅಷ್ಟೇ. ಅಮೇರಿಕಾದ ಶಾಲೆಗಳಲ್ಲಿ ಮಕ್ಕಳನ್ನು ಜಾಯಿನ್ ಮಾಡಬೇಕಾದರೆ ಶಾಲೆಯಿಂದ ಮೂರು ಮೈಲಿ ದೂರದೊಳಗಿನ ಶಾಲೆಗೇ ಸೇರಿಸಬೇಕಂತೆ. ಅದಕ್ಕೆ ಸ್ಕೂಲ್ ಡಿಸ್ಟ್ರಿಕ್ಟ್ ಅಂತ ಹೆಸರೂ ಕೊಟ್ಟಿದ್ದಾರೆ. ಅಂದರೆ ನೀವೇನಾದರೂ ದೂರದ ಶಾಲೆಗೆ ನಿಮ್ಮ ಮಗುವನ್ನು ಸೇರಿಸಬೇಕಾದರೆ ನೀವು ಮನೆಯನ್ನೇ ಶಾಲೆಗೆ ಹತ್ತಿರ ಬರುವ ರೀತಿಯಲ್ಲಿ ಬದಲಾಯಿಸಬೇಕಾಗುತ್ತದೆ..!.
    ಮಗುವಿನ ಮುಂದಿನ ಭವಿಷ್ಯದ ದೃಷ್ಟಿಯಿಂದ ಅವರು ಯಾವ ತ್ಯಾಗಕ್ಕೂ ಸಿಧ್ದವಿರಬೇಕು ಎಂಬ ಲೆಸನ್ ಅವರಿಂದ ಕಲಿತಂತಾಯಿತು.
    ಡಿಸ್ಟೆನ್ಸ್ ವಿಷಯ ನಮ್ಮಲ್ಲಿ ಸುಲಭವಿಲ್ಲ ಅಂತ ನನಗೂ ಗೊತ್ತು ನಿಮಗೂ ಗೊತ್ತು.

    ನಮ್ಮ ರಿಯಲ್ ಮ್ಯಾಟರ್ ಗೆ ಬರೋಣ. ನಾನು ಹೇಳಿದ ಆ ಹುಡುಗ ತುಂಬಾನೇ ಕ್ಷೀಣವಾಗಿಯೇ ಇದ್ದ. ಆತನ ವಯಸ್ಸಿಗೆ ಸರಿಯಾದ ಬೆಳವಣಿಗೆ ಕಂಡಿರಲಿಲ್ಲ. ಮತ್ತೂ ವಿಚಾರಿಸಿದಾಗ ಒಂದು ಶಾಕಿಂಗ್ ನ್ಯೂಸ್ ಹೇಳಿದ್ದಾನೆ. ಬೆಳಗ್ಗಿನ ಬ್ರೇಕ್ ಫಾಸ್ಟ್ ಮಾಡದೆ ಒಂದು ವರ್ಷಕ್ಕೂ ಮೇಲಾಯಿತು ಅಂತ. ಕೇಳಿ ತುಂಬ ಸಂಕಟವಾಯಿತು. ಏನಿದ್ದರೂ ಮಧ್ಯಾಹ್ನದ ಊಟ. ನಂತರ ಮನೆಗೆ ಮುಟ್ಟಿದ ನಂತರ ರಾತ್ರಿ ಊಟ. ಇದು ದಿನಚರಿ. ಆತ ಇದಕ್ಕೆ ಒಗ್ಗಿಹೋಗಿದ್ದಾನೆ ನಿಜ. ಆದರೆ ಮುಂದೆ ಆರೋಗ್ಯ ಸ್ಥಿತಿ ಹೇಗಾಗಬೇಡ.ಬುದ್ಧಿ ಶಕ್ತಿ, ಶರೀರ ಬೆಳೆಯುವ ಹಂತದಲ್ಲಿ ಎಷ್ಟೊಂದು ಆಹಾರದ ಅಗತ್ಯವಿದೆ. ಇಲ್ಲಿ ಮಾಲ್ ನ್ಯೂಟ್ರೀಷಿಯನ್ ನಿಂದ ಬಳಲುವ ವಿದ್ಯಾರ್ಥಿಗಳ ಸಂಖ್ಯೆ ತುಂಬಾನೇ ದೊಡ್ಡ ದಿದೆ ಅಂತ ಅನ್ನಿಸಿತು. ಯಾವ ಫುಡ್ ಎಕ್ಸ್ಪರ್ಟ್ ಗಳನ್ನು ಕೇಳಿದರೂ ಬೆಳಗಿನ ಬ್ರೇಕ್ ಫಾಸ್ಟ್ ಮಿಸ್ ಮಾಡಬೇಡಿ ಅಂತಾರೆ. ಒಮ್ಮೆಗೆ ಒಂದಷ್ಟು ತಿಂದು ಹೊಟ್ಟೆ ಖಾಲಿಬಿಡಬೇಡಿ ಅಂತಾರೆ. ನಾವು ಶಾಲೆಗೆ ಹೋಗುವಾಗ ವಾಟರ್ ಬೆಲ್ ಅಂತ ಇತ್ತು. ಹೆಸರೇ ಸೂಚಿಸುವಂತೆ ಶಾಲೆಯಲ್ಲಿರುವ ಎಲ್ಲಾ ಮಕ್ಕಳು ಒಂದು ರೌಂಡ್ ನೀರು ಕುಡಿದು ಬರಲಿ ಅಂತ ಕೊಡುವ ಬೆಲ್. ಶರೀರ ಡೀಹೈಡ್ರೇಶನ್ ಆಗಬಾರದೆಂಬ ಕಾಳಜಿಯ ಬೆಲ್ ಅದು.

    Previous Articleದೇಹವನ್ನು ತಂಪಾಗಿರಿಸಲು ಪ್ರತಿನಿತ್ಯ ಬಳಸಿ
    Next Article ಆಹಾರದ ಪಥ, ಆರೋಗ್ಯಪಥ

    Related Posts

    ತುಳು ಸಿನಿಮಾಗಳ ಮೂಲಕ ತುಳು ಭಾಷೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ- ಡಾ. ಎಂ ಮೋಹನ್

    May 6, 2026

    ಆಹಾರದ ಪಥ, ಆರೋಗ್ಯಪಥ

    May 5, 2026

    ದೇಹವನ್ನು ತಂಪಾಗಿರಿಸಲು ಪ್ರತಿನಿತ್ಯ ಬಳಸಿ

    May 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Nirantara News. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.