Close Menu
    What's Hot

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026
    Facebook X (Twitter) Instagram
    Facebook X (Twitter) Instagram
    Nirantara NewsNirantara News
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    Nirantara NewsNirantara News
    Home»ರಾಷ್ಟ್ರೀಯ»ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ
    ರಾಷ್ಟ್ರೀಯ

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    adminBy adminMay 6, 2026No Comments1 Min Read

    ಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ ತುಳು. ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ ‘ಕಜ್ಜ’ ತುಳು ಸಿನಿಮಾ ಪ್ರೇಕ್ಷಕರ ಮನ ಗೆಲ್ಲಲಿ. ತುಳುವಿನಲ್ಲಿ 150 ಕ್ಕೂ ಮಿಕ್ಕಿದ ಸಿನಿಮಾಗಳು ತೆರೆಗೆ ಬಂದಿದೆ. ಎಲ್ಲವನ್ನೂ ಮೀರಿ ತುಳು ಚಿತ್ರರಂಗ ಬೆಳೆಯುತ್ತಿದೆ ಎಂದು ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ನುಡಿದರು. ಮಂಗಳೂರು ಪುರಭವನದಲ್ಲಿ ಜರಗಿದ ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸುವ ‘ಕಜ್ಜ’ ತುಳು ಸಿನಿಮಾದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದಪಂಚ ದ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಪ್ರಮುಖ ಭಾಷೆಯಾಗಿದೆ. ನಾಟಕ, ಸಿನಿಮಾಗಳ ಮೂಲಕ ತುಳು ಭಾಷೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಎಲ್ಲರೂ ಇಷ್ಟ ಪಡುವ ಭಾಷೆ ತುಳು. ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ ‘ಕಜ್ಜ’ ತುಳು ಸಿನಿಮಾ ಪ್ರೇಕ್ಷಕರ ಮನ ಗೆಲ್ಲಲಿ. ತುಳುವಿನಲ್ಲಿ 150 ಕ್ಕೂ ಮಿಕ್ಕಿದ ಸಿನಿಮಾಗಳು ತೆರೆಗೆ ಬಂದಿದೆ. ಎಲ್ಲವನ್ನೂ ಮೀರಿ ತುಳು ಚಿತ್ರರಂಗ ಬೆಳೆಯುತ್ತಿದೆ ಎಂದು ಮೂಡಬಿದ್ರೆ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ನುಡಿದರು. ಮಂಗಳೂರು ಪುರಭವನದಲ್ಲಿ ಜರಗಿದ ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸುವ ‘ಕಜ್ಜ’ ತುಳು ಸಿನಿಮಾದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ

    Previous Articleತುಳು ಸಿನಿಮಾಗಳ ಮೂಲಕ ತುಳು ಭಾಷೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ- ಡಾ. ಎಂ ಮೋಹನ್
    Next Article ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    Related Posts

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಆದರೆ ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು ಎಂದು ಆಳ್ವಾಸ್

    May 5, 2026

    ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ

    May 5, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ಬಂಗಾಳಿ ಧೋತಿ ಧರಿಸಿ ದೆಹಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಪ್ರಧಾನಿ: ಬಂಗಾಳದ ಗೆಲುವು ಐತಿಹಾಸಿಕವೆಂದ ಮೋದಿ

    May 6, 2026

    ಬೆಂಗಳೂರು ಬೌರಿಂಗ್ ಆಸ್ಪತ್ರೆ ದುರಂತ: ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

    May 6, 2026

    ಕಾರ್ಯಕ್ರಮವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ

    May 6, 2026

    ಲಾಂಛನದಲ್ಲಿ ಈ ಹಿಂದೆ ತೆರೆಕಂಡ ‘ತುಡರ್’ ಯಶಸ್ವಿ ಪ್ರದರ್ಶನ ದಾಖಲಿಸಿದೆ. ಅದೇ ತಂಡದಿಂದ

    May 6, 2026
    Advertisement

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Top Insights

    ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಮೇ 10 ರಂದು ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ದಂಪತಿಗೆ ಸನ್ಮಾನ

    May 5, 2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗ : ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    May 5, 2026
    Social Follow
    • Facebook
    • Twitter
    • Pinterest
    © 2026 Nirantara News. Designed by Bluelinecomputers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ

    Type above and press Enter to search. Press Esc to cancel.