Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಬೆಂಗಳೂರಲ್ಲಿ ಭಾರೀ ನಕಲಿ ಔಷಧಿ ಜಾಲ ಪತ್ತೆ: ನಕಲಿ ಮೆಡಿಸಿನ್ ವಶ, ಓರ್ವ ಅರೆಸ್ಟ್-ಸಚಿವ ಯುಟಿ ಖಾದರ್ ಮಾಹಿತಿ
    ಅಪರಾಧ

    ಬೆಂಗಳೂರಲ್ಲಿ ಭಾರೀ ನಕಲಿ ಔಷಧಿ ಜಾಲ ಪತ್ತೆ: ನಕಲಿ ಮೆಡಿಸಿನ್ ವಶ, ಓರ್ವ ಅರೆಸ್ಟ್-ಸಚಿವ ಯುಟಿ ಖಾದರ್ ಮಾಹಿತಿ

    adminBy adminAugust 19, 2026Updated:August 19, 2026No Comments2 Mins Read

    ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಕಳಪೆ ಆಹಾರ ಬಳಿಕ ಇದೀಗ ನಕಲಿ ಔಷಧಿಗಳ ಸರದಿ ಮೆಡಿಕಲ್ ಶಾಪ್ಗಳಲ್ಲಿ ಸಿಗುವ ಔಷಧಿಗಳು ಎಷ್ಟು ಸೇಫ್ ಎನ್ನುವುದರ ಬಗ್ಗೆ ತಿಳಿದುಕೊಳ್ಳಲೇ ಬೇಕಾಗಿದೆ. ನಕಲಿ ಔಷಧಿಗಳ ತಯಾರಿಸಿ ರೋಗಿಗಳ ಜೀವದೊಂದಿಗೆ ಇದೀಗ ಚೆಲ್ಲಾಟ ಆಡುತ್ತಿದ್ದಾರೆ ಇದು ಇಡೀ ರಾಜ ಹಾಗೂ ದೇಶವೇ ಬೆಚ್ಚಿ ಬೆಳಿಸುವಂತಹ ಘಟನೆಯಾಗಿದ್ದು ಅಂತಹ ಒಂದು ಜಾಲ ಇದೀಗ ಪತ್ತೆಯಾಗಿದೆ.

    ಹೌದು ಬೆಂಗಳೂರಲ್ಲಿ ಸುಮಾರು 6 ಕೋಟಿ ನಕಲಿ ಔಷಧಿಯನ್ನು ವಶಕ್ಕೆ ಪಡೆಯಲಾಗಿದೆ ಎಲ್ಲಾ ಔಷಧಿ ಹಾಗೂ ಟ್ಯಾಬ್ಲೆಟ್ ಗಳು ಅವಧಿ ಮೀರಿದ್ದಾಗಿದ್ದು ಮೆಡಿಕಲ್ ಶಾಪ್ ಗಳಲ್ಲಿ ಇವುಗಳನ್ನು ಮಾರಾಟ ಮಾಡುಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ನಕಲಿ ಔಷಧಿಗಳನ್ನು ಮರು ಪ್ಯಾಕಿಂಗ್ ಮಾಡುತ್ತಿದ್ದ ಬೃಹಲಪತಿಯಾಗಿದೆ ಬೆಂಗಳೂರು ದಕ್ಷಿಣ ತಾಲೂಕಿನ ಅತಿ ದೊಡ್ಡ ರೇಟ ಆಗಿದ್ದು ದೊಡ್ಡೇರಿ ಬಳಿಯ ಸಿ ಕೆ ತಾಂಡ್ಯದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆ ದಾಳಿ ಮಾಡಿದೆ ತಾವರೆಕೆರೆ ಪೊಲೀಸರ ನಿಯಂತ್ರಣದಲ್ಲಿ ಕಾರ್ಯಾಚರಣೆ ನಡೆಸಿದ್ದು ಆಗ ಆರು ಕೋಟಿ ಮೌಲ್ಯದ ಔಷಧಿಗಳು ಪತ್ತೆಯಾಗಿವೆ.

    ಬೇರೆ ರಾಜ್ಯಗಳಿಂದ ಕಡಿಮೆ ಮೌಲ್ಯದ ಔಷಧಿಗಳನ್ನು ಆಮದು ಮಾಡಿಕೊಳ್ಳುವುದು ತೆಲಂಗಾಣ, ಹಿಮಾಚಲ ಪ್ರದೇಶದಿಂದ ಔಷಧಿಗಳನ್ನು ಮಾಡಿಕೊಳ್ಳುತ್ತಿದ್ದರು. ಬಹು ರಾಷ್ಟ್ರೀಯ ಕಂಪನಿಗಳ ಲೇಬಲ್ ಬಳಸಿ ಮರು ಪ್ಯಾಕಿಂಗ್ ಮಾಡುತ್ತಿದ್ದರು ಕಳೆದ ಒಂದು ವರ್ಷದಿಂದ ಈ ಒಂದು ದಂಧೆ ನಡೆಸಲಾಗುತ್ತಿತ್ತು. ಪ್ರಶಾಂತ್ ಅನ್ನುವವರಿಂದ ಫಾರ್ಮ್ ಹೌಸ್ ಲೀಸ್ ಪಡೆದಿದ್ದ ಈ ಒಂದು ಗ್ಯಾಂಗ್ ನಕಲಿ ಔಷಧ ಮಾರಾಟ ಮಾಡುತ್ತಿತ್ತು.

    ಈ ವಿಚಾರಕ್ಕೆ ಸಂಬಂಧಪಟ್ಟಂತೆ ಆರೋಗ್ಯ ಸಚಿವ ಯುಟಿ ಖಾದರ್ ವಿಶೇಷ ತನಿಕಾ ತಂಡವನ್ನು ರಚಿಸಿ ತನಿಖೆ ನಡೆಸಲಾಗುತ್ತದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ   ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಹೇಗೆ ನಕಲಿ ಔಷಧಿ ಬರುತ್ತಿತ್ತು? ಲಾಜಿಸ್ಟಿಕ್ ವಹಿಸಿಕೊಂಡಿದ್ದು ಯಾರು? ಅನ್ನೋದು ಗೊತ್ತಾಗಬೇಕು. ದಲ್ಲಾಳಿಗಳು ಏಜೆಂಟ್ ಗಳು ಯಾರು? ವಾಹನಗಳು ಯಾರದ್ದು? ನಕಲಿ ಔಷಧಗಳನ್ನು ಯಾರ್ಯಾರಿಗೆ ಸರಬರಾಜು ಮಾಡಿದ್ದಾರೆ? ಎಷ್ಟು ಮೆಡಿಕಲ್ ಶಾಪ್ ಗಳಿಗೆ ಈ ನಕಲಿ ಔಷಧಿ ಸಪ್ಲೈ ಆಗಿದೆ? ಯಾರ್ಯಾರಿಗೆ ಈ ಔಷಧಿಗಳನ್ನು ನೀಡಲಾಗಿದೆ? ಅನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತದೆ.

    ದಾಳಿಯ ಸಂದರ್ಭದಲ್ಲಿ ಐದು ಕೋಟಿಗೂ ಅಧಿಕ ಮೌಲ್ಯದ ನಕಲಿ ಔಷಧಿಗಳನ್ನು ಮಾಡಲಾಗಿದೆ ಆಹಾರ ಮತ್ತು ಔಷಧಿ ಆಡಳಿತ ಅಧಿಕಾರಿಗಳು ದಾಳಿ ನಡೆಸಿದ್ದು ಸಿದ್ದಯ್ಯ ಅನ್ನೋವರಿಗೆ ಸೇರಿದೆ ದುಬೈ ಮೂಲದ ಪ್ರಶಾಂತಗೆ ಫಾರಂ ಹೌಸ್ ಲೀಸ್ ಗೆ ಕೊಟ್ಟಿದ್ದರು. ಈಗಾಗಲೇ ಪ್ರಭುಗೌಡ ಎಂಬತನನ್ನ ಅರೆಸ್ಟ್ ಮಾಡಲಾಗಿದೆ ಎಂದು ಖಾದರ್ ತಿಳಿಸಿದರು.




    #crime #karnataka
    Previous Articleನೀರು ಕೊಡದ ವಿಚಾರಕ್ಕೆ ಜಗಳ; ಲಾರಿ ಕ್ಲೀನರ್‌ನನ್ನೇ ಚಾಕುವಿನಿಂದ ಇರಿದು ಹತ್ಯೆ
    Next Article ರಸ್ಮಲೈ ತಿಂದಿದ್ದಕ್ಕೆ ಗಲಾಟೆ; ಸಹೋದರ ದಂಪತಿಗೆ ಕತ್ತರಿಯಿಂದ ದಾಳಿ

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.