Close Menu
    What's Hot

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಅಪರಾಧ»ಮೂಢನಂಬಿಕೆಗೆ ತಾಯಿಯೇ ಬಲಿ; 80 ವರ್ಷದ ವೃದ್ಧೆಯನ್ನು ಬಾವಿಗೆ ಎಸೆದು ಕೊಂದ ಇಬ್ಬರು ಪುತ್ರರು ಅರೆಸ್ಟ್
    ಅಪರಾಧ

    ಮೂಢನಂಬಿಕೆಗೆ ತಾಯಿಯೇ ಬಲಿ; 80 ವರ್ಷದ ವೃದ್ಧೆಯನ್ನು ಬಾವಿಗೆ ಎಸೆದು ಕೊಂದ ಇಬ್ಬರು ಪುತ್ರರು ಅರೆಸ್ಟ್

    adminBy adminAugust 25, 2026No Comments1 Min Read

     ಪಾರ್ಶ್ವವಾಯುವಿನಿಂದಾಗಿ ನಡೆಯಲು ಸಾಧ್ಯವಾಗದೆ ಸುಮಾರು 10 ದಿನಗಳಿಂದ ಪುತ್ರರ ಆರೈಕೆಯಲ್ಲಿದ್ದ 80 ವರ್ಷದ ವೃದ್ಧೆಯೊಬ್ಬರು, ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮೃತಪಟ್ಟರೆ ಯಾವ ಮಗನ ಮನೆಗೆ ಅಪಶಕುನವಾಗಬಹುದು ಎಂಬ ಮೂಢನಂಬಿಕೆಗೆ ಬಲಿಯಾದ ಘಟನೆ

    ಮೃತರನ್ನು ನೂನೆ ವೆಂಕಟಮ್ಮ (80) ಎಂದು ಗುರುತಿಸಲಾಗಿದೆ. ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ.

    ವೆಂಕಟಮ್ಮ ಅವರಿಗೆ ಹಲವು ದಿನಗಳಿಂದ ಅನಾರೋಗ್ಯವಿದ್ದು, ಪಾರ್ಶ್ವವಾಯುವಿನ ನಂತರ ನಡೆಯಲು ಸಾಧ್ಯವಾಗುತ್ತಿರಲಿಲ್ಲ. ನಾಲ್ವರು ಪುತ್ರರು ಸರದಿಯಲ್ಲಿ ಅವರಿಗೆ ಆಹಾರ ಹಾಗೂ ಆರೈಕೆ ಮಾಡುತ್ತಿದ್ದರು.

    ಪೊಲೀಸರ ಪ್ರಕಾರ, ಏಪ್ರಿಲ್ 5ರಂದು ವೆಂಕಟಮ್ಮ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಕುರಿತು ಕುಟುಂಬಸ್ಥರು ಚರ್ಚಿಸಿದ್ದರು. ಈ ವೇಳೆ ಅವರು ಒಬ್ಬ ಪುತ್ರನ ಮನೆಯಲ್ಲಿ ಮೃತಪಟ್ಟರೆ, ಆ ಮನೆಗೆ ಅಪಶಕುನವಾಗುತ್ತದೆ ಎಂಬ ಮೂಢನಂಬಿಕೆಯ ಮಾತು ಕೇಳಿಬಂದಿತ್ತು ಎನ್ನಲಾಗಿದೆ.

    ಈ ನಂಬಿಕೆಯಿಂದ ಪ್ರಭಾವಿತರಾದ ಹಿರಿಯ ಪುತ್ರ ನೂನೆ ಸಮ್ಮಯ್ಯ ಹಾಗೂ ಕಿರಿಯ ಪುತ್ರ ನೂನೆ ಶ್ರೀನಿವಾಸ್ ಏಪ್ರಿಲ್ 6ರಂದು ಮನೆಯಲ್ಲಿದ್ದ ಇತರರು ಹೊರಗಿದ್ದ ವೇಳೆ ತಾಯಿಯನ್ನು ಮನೆಯಿಂದ ಹೊರಗೆ ಕರೆದೊಯ್ದು, ಸಮೀಪದ ಕೃಷಿ ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾವಿಯಲ್ಲಿ ಬಿದ್ದು ವೆಂಕಟಮ್ಮ ಮೃತಪಟ್ಟಿದ್ದಾರೆ.

    ಆರಂಭದಲ್ಲಿ ಕುಟುಂಬಸ್ಥರು ಇದನ್ನು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಂಭವಿಸಿದ ಸಾವು ಎಂದು ಪೊಲೀಸರಿಗೆ ತಿಳಿಸಿದ್ದರು. ಆದರೆ ತನಿಖೆ ವೇಳೆ ಕುಟುಂಬ ಸದಸ್ಯರ ಹೇಳಿಕೆಗಳು ಹಾಗೂ ಚಲನವಲನಗಳ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.

    ಹೆಚ್ಚಿನ ವಿಚಾರಣೆ ನಡೆಸಿದ ಬಳಿಕ ವೆಂಕಟಮ್ಮ ಅವರ ಸಾವಿನಲ್ಲಿ ಸಮ್ಮಯ್ಯ ಮತ್ತು ಶ್ರೀನಿವಾಸ್ ಭಾಗಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರನ್ನೂ ಬಂಧಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.




    #crime #national
    Previous Articleಕುಟುಂಬದ ಮಾನಕ್ಕೆ ಧಕ್ಕೆ ತಂದ ಆರೋಪ; ತಂದೆಯ ಸೂಚನೆಯಂತೆ ಪ್ರಿಯಕರನಿಂದ ಯುವತಿ ಕತ್ತು ಹಿಸುಕಿ ಹತ್ಯೆ
    Next Article ಉಡುಪಿ: ದೇವಸ್ಥಾನದ ಕೆರೆಯಲ್ಲಿ ಸ್ನಾನಕ್ಕೆ ಇಳಿದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು

    Related Posts

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ದಿಶಾ ಸಾಲಿಯಾನ್‌ ಸಾವು ಪ್ರಕರಣಕ್ಕೆ ಟ್ವಿಸ್ಟ್: ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ

    September 2, 2026

    ಕರಂಬಾರು ಬಳಿ ಸೇತುವೆ ಕುಸಿತ: ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ

    September 2, 2026

    ರಾಮಮಂದಿರ ಟ್ರಸ್ಟ್‌ನ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜೀತೇಂದ್ರ ಮಿಶ್ರಾ ನೇಮಕ

    September 2, 2026

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಸಾಲ ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

    September 2, 2026

    ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

    September 2, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.