Close Menu
    What's Hot

    ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಆರೋಪ; ಕಂಪನಿ ಪ್ರಮೋಟರ್ ನ ಬಂಧನ

    September 19, 2026

    ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ

    September 19, 2026

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026
    Facebook X (Twitter) Instagram
    Facebook X (Twitter) Instagram
    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Subscribe
    • Homepage
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ


    Nirantara News | Kannada News | Karnataka Latest UpdatesNirantara News | Kannada News | Karnataka Latest Updates
    Home»ಕರಾವಳಿ ಸುದ್ದಿ»ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ
    ಕರಾವಳಿ ಸುದ್ದಿ

    ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ

    adminBy adminSeptember 19, 2026Updated:September 19, 2026No Comments1 Min Read

    ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಜೆ ಬಂಟ್ವಾಳಕ್ಕೆ ತೆರಳಿ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

    ಸಚಿವ ಸಂಪುಟ ಸಭೆ ಮುಗಿದ ಬಳಿಕ ಹೆಬ್ರಿಗೆ ತೆರಳಿದ್ದ ಮುಖ್ಯಮಂತ್ರಿಗಳು, ಅಲ್ಲಿಂದ ಮೇರಿಹಿಲ್ ಹೆಲಿಪ್ಯಾಡ್ ಮೂಲಕ ಮಂಗಳೂರಿಗೆ ಹಿಂತಿರುಗಿದರು. ಬಳಿಕ ನೇರವಾಗಿ ರಸ್ತೆ ಮಾರ್ಗವಾಗಿ ಬಂಟ್ವಾಳದಲ್ಲರುವ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿದರು.

    ಮನೆಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಸಾಲು ಹೊದಿಸಿ, ಶುಭ ಹಾರೈಸಿ ಆತ್ಮೀಯವಾಗಿ ಅಭಿನಂದಿಸಿದರು. ಈ ವೇಳೆ ಪೂಜಾರಿ ಅವರ ಯೋಗಕ್ಷೇಮ ವಿಚಾರಿಸಿದ ಮುಖ್ಯಮಂತ್ರಿಗಳು, ಅವರ ನಿವಾಸದಲ್ಲೇ ಫಲಾಹಾರ ಸ್ವೀಕರಿಸಿ ಬಳಿಕ ಮಂಗಳೂರಿಗೆ ನಿರ್ಮಲವಾಗಿ ಹಿಂತಿರುಗಿದರು.




    #dakshinakannada
    Previous Articleಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ
    Next Article ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಆರೋಪ; ಕಂಪನಿ ಪ್ರಮೋಟರ್ ನ ಬಂಧನ

    Related Posts

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026

    ಮಂಗಳೂರಿನ ಧಕ್ಕೆಗೆ ಸಿಎಂ ದಿಢೀರ್ ಭೇಟಿ; ಮೀನು ಮಾರಾಟ ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ

    September 19, 2026

    ಮಂಗಳೂರು: ಮ್ಯಾಟ್ರಿಮೊನಿ ಆ್ಯಪ್ ಮೂಲಕ ಪರಿಚಯ; ಮದುವೆ ನೆಪದಲ್ಲಿ ಮಹಿಳೆಗೆ ₹1.91 ಲಕ್ಷ ವಂಚನೆ

    September 19, 2026
    Add A Comment
    Leave A Reply Cancel Reply

    ಪ್ರಮುಖ ಸುದ್ದಿ

    ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಆರೋಪ; ಕಂಪನಿ ಪ್ರಮೋಟರ್ ನ ಬಂಧನ

    September 19, 2026

    ಬಂಟ್ವಾಳದಲ್ಲಿ ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಹಿರಿಯ ನಾಯಕನ ಆಶೀರ್ವಾದ ಪಡೆದ ಡಿಕೆಶಿ

    September 19, 2026

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026

    ಮಂಗಳೂರಿನ ಧಕ್ಕೆಗೆ ಸಿಎಂ ದಿಢೀರ್ ಭೇಟಿ; ಮೀನು ಮಾರಾಟ ಬಂದ್ ಮಾಡಿಸಿದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ

    September 19, 2026
    Advertisement






    Nirantara News is powered by a team of experienced media professionals with decades of expertise in television journalism. Our mission is to be the voice of the people by delivering truthful, unbiased, and responsible news. We cover local, state, national, and international news, along with the latest updates on health, entertainment, real estate, business, technology, and more.

    Backed by experienced reporters and a strong legal team, we are committed to providing accurate news and honest reviews.

    Subscribe to Nirantara News and support trusted journalism.

    Top Insights

    ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

    September 19, 2026

    ಇನ್ನು ಬಣ್ಣದ ಲೋಕಕ್ಕೆ ಮರಳಲ್ಲ ಎಂದ ಅನಂತ್ ನಾಗ್; ಕಾರಣವೇನು?

    September 18, 2026
    Social Follow
    • Facebook
    • Instagram
    © 2026 Nirantara News. Designed by Blueline Computers.
    • Home
    • ಕರಾವಳಿ ಸುದ್ದಿ
    • ಅಪರಾಧ
    • ಕರ್ನಾಟಕ
    • ರಾಷ್ಟ್ರೀಯ
    • ಅಂತರಾಷ್ಟ್ರೀಯ
    • ಸ್ಥಿರಾಸ್ತಿ ಮತ್ತು ಮೂಲಸೌಕರ್ಯ
    • ಆರೋಗ್ಯ

    Type above and press Enter to search. Press Esc to cancel.